ಸಮಗ್ರ ನ್ಯೂಸ್: ಕರ್ನಾಟಕ ಲೋಕಾಯುಕ್ತ ಮಂಗಳೂರು ಇವರಿಂದ ಸಾರ್ವಜನಿಕ ಜನ ಸಂಪರ್ಕ ಸಭೆಯು ಆ. 21 ರಂದು ಬೆಳಗ್ಗೆ 11 ರಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ.
ಕಡಬ ತಾಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳು ಇದ್ದಲ್ಲಿ ಅಧಿಕಾರಿಗಳಿಗೆ ಮನವಿ, ದೂರು ಸಲ್ಲಿಸಬಹುದಾಗಿದೆ.
ಸಮಗ್ರ ನ್ಯೂಸ್: ಕರ್ನಾಟಕ ಲೋಕಾಯುಕ್ತ ಮಂಗಳೂರು ಇವರಿಂದ ಸಾರ್ವಜನಿಕ ಜನ ಸಂಪರ್ಕ ಸಭೆಯು ಆ. 21 ರಂದು ಬೆಳಗ್ಗೆ 11 ರಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ.
ಕಡಬ ತಾಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳು ಇದ್ದಲ್ಲಿ ಅಧಿಕಾರಿಗಳಿಗೆ ಮನವಿ, ದೂರು ಸಲ್ಲಿಸಬಹುದಾಗಿದೆ.