ಸುಳ್ಯ:ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಪೋಲೀಸ್ ವೃತ್ತ ನಿರೀಕ್ಷಕರಾಗಿರುವ ತಿಮ್ಮಪ್ಪ ನಾಯ್ಕರನ್ನು ಸುಳ್ಯಕ್ಕೆ ವರ್ಗಾಯಿಸಿ ಸರಕಾರ ಆದೇಶ ಮಾಡಿದೆ.
ಸುಳ್ಯ ಇನ್ಸ್ ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ, ಪುತ್ತೂರಿನವರಿಗೆ ಪ್ರಭಾರ ವಹಿಸಲಾಗಿತ್ತು.
ಸುಳ್ಯ:ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಪೋಲೀಸ್ ವೃತ್ತ ನಿರೀಕ್ಷಕರಾಗಿರುವ ತಿಮ್ಮಪ್ಪ ನಾಯ್ಕರನ್ನು ಸುಳ್ಯಕ್ಕೆ ವರ್ಗಾಯಿಸಿ ಸರಕಾರ ಆದೇಶ ಮಾಡಿದೆ.
ಸುಳ್ಯ ಇನ್ಸ್ ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ, ಪುತ್ತೂರಿನವರಿಗೆ ಪ್ರಭಾರ ವಹಿಸಲಾಗಿತ್ತು.