ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ದೇವರಕೊಲ್ಲಿ ಬಳಿ ರಸ್ತೆಗೆ ಮರ ಉರುಳಿದೆ. ಪರಿಣಾಮವಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ದೇವರಕೊಲ್ಲಿ ಬಳಿ ರಸ್ತೆಗೆ ಮರ ಉರುಳಿದೆ. ಪರಿಣಾಮವಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.