ಸುಳ್ಯ: ಇಲ್ಲಿನ ಜಟ್ಟಿಪಳ್ಳ ನಿವಾಸಿ ಕೆ.ಕೆ. ಕೃಷ್ಣಪ್ಪ ಗೌಡರು ಅಸೌಖ್ಯದಿಂದ ಮಾ.26 ರಂದು ನಿಧನರಾಗಿದ್ದಾರೆ.
ಕೃಷ್ಣಪ್ಪ ಗೌಡರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಉಪಾಧ್ಯಕ್ಷರಾಗಿ ದುಡಿದಿದ್ದರು. ಇವರಿಗೆ 76 ವರ್ಷ ವಯಸ್ಸಾಗಿತ್ತು.
ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.