ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವ ನಿನ್ನೆ ಫೆ.6 ರಂದು ನಡೆಯಿತು. ಇಂದು ರಾತ್ರಿ ಎರಡು ತಿಂಗಳ ಹಿಂದೆ ಪುನರ್ ಪ್ರತಿಷ್ಠೆ ಗೊಂಡ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲಗೈ ಬಂಟ ಶ್ರೀ ಕಾಚುಕುಜುಂಬ ದೈವದ ನೇಮೋತ್ಸವವು ರಾತ್ರಿ 8 ಗಂಟೆಗೆ ಸರಿಯಾಗಿ ಪಂಬೆತ್ತಾಡಿ ಗ್ರಾಮದ ಮೂಲಸ್ಥಾನ ಗರಡಿಬೈಲಿನಲ್ಲಿ ನಡೆಯಲಿದೆ.
ಎಲ್ಲಾ ಭಕ್ತಾಧಿಮಾನಿಗಳು ಆಗಮಿಸಿ ದೈವದ ಪ್ರಸಾದ ಸ್ವೀಕರಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.